ಮೇಕೆದಾಟು ಯೋಜನೆಗೆ ವಿರೋಧ: ಸಂಸತ್ತಿನಲ್ಲಿ ಸಭ್ಯತೆ ದಾಟಿದ ಎಐಎಡಿಎಂಕೆ 26 ಸದಸ್ಯರ ಅಮಾನತು

ಕಳದ ಐದು ದಿನಗಳಿಂದ ಎಐಎಡಿಎಂಕೆ ಸದಸ್ಯರು ಕಲಾಪಕ್ಕೆ ತೀವ್ರ ಅಡ್ಡಿಯುಂಟು ಮಾಡುತ್ತಿದ್ದರು. ಇದರಿಂದ ಕೆರಳಿದ ಸುಮಿತ್ರಾ ಮಹಾಜನ್‌ 26 ಸದಸ್ಯರನ್ನು ಅಮಾನತು ಮಾಡಿದ್ದಾರೆ.

from India & World News in Kannada | VK Polls http://bit.ly/2AnwMnK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...