ಸಿದ್ಧಗಂಗಾ ಚೇತನಕ್ಕೆ ನಟರ ಅಂತಿಮ ನಮನ

ಕನ್ನಡ ಚಿತ್ರರಂಗಕ್ಕೆ ಬೆಳಕಾಗಿದ್ದ ಮಹಾಚೇತನ ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನಕ್ಕಾಗಿ ಸ್ಯಾಂಡಲ್‌ವುಡ್‌ ಸಿಲೆಬ್ರಿಟಿಗಳು ಶ್ರೀಮಠಕ್ಕೆ ಧಾವಿಸಿ ಬಂದಿದ್ದಾರೆ. ಕಾಯಕಯೋಗಿಯನ್ನು ಕೊನೆಯದಾಗಿ ಕಣ್ತುಂಬಿಕೊಂಡು ಎಲ್ಲರೂ ಕಣ್ಣೀರಿಟ್ಟಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2AYkMcN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...