ಯಾರಿವರು ಬೆಂಗಳೂರು ಗೆಲುವಿನ ರೂವಾರಿ ಪವನ್ ಸೆಹ್ರಾವತ್?

ಬೆಂಗಳೂರು ಬುಲ್ಸ್ ಚೊಚ್ಚಲ ಪ್ರೊ ಕಬಡ್ಡಿ ಲೀಗ್ ಟ್ರೋಫಿ ಗೆಲುವಿನಲ್ಲಿ 22ರ ಹರೆಯದ ಯುವ ರೈಡರ್ ಪವನ್ ಕುಮಾರ್ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದಾರೆ. ಟೂರ್ನಿಯುದ್ಧಕ್ಕೂ ಅಮೋಘ ನಿರ್ವಹಣೆ ನೀಡಿರುವ ಪವನ್, ಫೈನಲ್ ಪಂದ್ಯದಲ್ಲೂ 22 ಅಂಕಗಳನ್ನು ಕಲೆ ಹಾಕುವ ಮೂಲಕ ಐತಿಹಾಸಿಕ ಗೆಲುವು ಒದಗಿಸಿಕೊಟ್ಟಿದ್ದರು.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2AzTFEu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...