ಬೋಫೋರ್ಸ್ ಕಾಂಗ್ರೆಸ್‌ ಅನ್ನು ಉರುಳಿಸಿತು, ರಫೇಲ್ ಮೋದಿಯನ್ನು ಮತ್ತೆ ಪ್ರಧಾನಿ ಮಾಡಲಿದೆ: ನಿರ್ಮಲಾ ಸೀತಾರಾಮನ್

ರಕ್ಷಣಾ ಸಚಿವಾಲಯ ದಲ್ಲಾಳಿಗಳ ನೆರವಿಲ್ಲದೆ, ನೇರವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ದೇಶದ ರಕ್ಷಣೆಯ ವಿಚಾರದಲ್ಲಿ ಕಾಂಗ್ರೆಸ್ ಕೈಗೊಂಡ ನಿರ್ಧಾರ, ಅವರಿಗೆ ಮುಳುವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ.

from India & World News in Kannada | VK Polls http://bit.ly/2RvOFKS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...