ಶಬರಿಮಲೆ ದೇಗುಲ: ಶುದ್ಧೀಕರಣಕ್ಕಾಗಿ ಮುಚ್ಚಿದ ಬಾಗಿಲು

ಬುಧವಾರ ಬೆಳಗಿನ ಜಾವ 40ಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಿದ ಹಿನ್ನೆಲೆಯಲ್ಲಿ ದೇಗುಲದ ಬಾಗಿಲು ಮುಚ್ಚಲಾಗಿದೆ. ಸಂಪ್ರದಾಯ ಹಾಗೂ ನಂಬಿಕೆಗೆ ವಿರುದ್ಧವಾಗಿ ದೇಗುಲ ಪ್ರವೇಶದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಶುದ್ಧೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ.

from India & World News in Kannada | VK Polls http://bit.ly/2BS8iTI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...