ಚಂದನ ವನದ ಮೇಲೂ ಶ್ರೀಗಳ ಬೆಳಕು

ಶತಮಾನದ ಸಂತ ಶ್ರೀ ಶಿವಕುಮಾರ ಮಹಾಸ್ವಾಮಿ ಅವರ ಬಗ್ಗೆ ಹಾಗೂ ಸಿದ್ದಗಂಗಾ ಮಠದ ಬಗ್ಗೆ ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳು ಬಂದಿವೆ. ಸ್ವಾಮೀಜಿಗಳ ಜೀವನ ಆಧರಿಸಿ ಸದ್ಯ ಒಂದು ಸಿನಿಮಾ ತಯಾರಾಗುತ್ತಿದ್ದು, ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ಸ್ವಾಮೀಜಿ ಕಾಣಿಸಿಕೊಂಡಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2sNKv3f

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...