ವರಿಷ್ಠರು ಟಿಕೆಟ್‌ ನೀಡಿದರೆ ಮಂಡ್ಯದಿಂದ ಸ್ಪರ್ಧಿಸುವೆ: ನಿಖಿಲ್‌ ಕುಮಾರಸ್ವಾಮಿ

ದಿವಂಗತ ಅಂಬರೀಷ್‌ ಪುತ್ರ ಅಭಿಷೇಕ್‌ ಗೌಡ ಮಂಡ್ಯದಿಂದಲೇ ಸ್ಪರ್ಧಿಸುವ ಮಾತು ಕೇಳಿಬರುತ್ತಿದೆ. ಅಭಿಷೇಕ್‌ ಎದುರು ನಿಲ್ಲಬೇಕಾದ ಪರಿಸ್ಥಿತಿ ಸೃಷ್ಟಿಯಾದರೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ ನಿಖಿಲ್‌

from Sandalwood News: Kannada Cinema, Film, Movie Reviews News | Vijaya Karnataka http://bit.ly/2FJKpBY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...