ಶಬರಿಮಲೆ ವಿವಾದ: ಕೇರಳದಲ್ಲಿ ಭುಗಿಲೆದ್ದ ರಾಜಕೀಯ ಹಿಂಸಾಚಾರ, ಕಣ್ಣೂರು ಉದ್ವಿಗ್ನ

ಶಬರಿಮಲೆ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕೇರಳದಲ್ಲಿ ರಾಜಕೀಯ ಹಿಂಸಾಚಾರ ಭುಗಿಲೆದ್ದಿದೆ. ಹಲವೆಡೆ ಎದುರಾಳಿ ನಾಯಕರ ಮನೆಗಳ ಮೇಲೆ ಕಚ್ಚಾ ಬಾಂಬ್‌ ಎಸೆದ ಪ್ರಕರಣಗಳೂ ವರದಿಯಾಗಿವೆ. ಪ್ರತಿವರ್ಷ ಶಾಂತಿಯುತವಾಗಿ ನಡೆಯುತ್ತಿದ್ದ ಶಬರಿಮಲೆ ಸ್ವಾಮಿ ಅಯ್ಯಪ್ಪನ ಮಕರವಿಳಕ್ಕು ಉತ್ಸವಕ್ಕೆ ಈ ಬಾರಿ ಹಿಂಸಾಚಾರದ ಕರಾಳ ಛಾಯೆ ಕವಿದಿದೆ.

from India & World News in Kannada | VK Polls http://bit.ly/2sdvXcS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...