ಪ್ರತಿಭಟನೆಗೆ ಬಂದ ಬಿಜೆಪಿ ಮಂದಿಗೆ 'ವಂದೇ ಮಾತರಂ' ಬಾಯಿಪಾಠವೇ ಇಲ್ಲ

ಮಧ್ಯಪ್ರದೇಶ ಬಿಜೆಪಿ ನಾಯಕರು ಸಾಮೂಹಿಕವಾಗಿ ವಂದೇ ಮಾತರಂ ಹಾಡಲು ಬುಧವಾರ ಸರ್ದಾರ್ ವಲ್ಲಭಭಾಯ್ ಪಟೇಲ್ ಉದ್ಯಾನವನಕ್ಕೆ ಆಗಮಿಸಿದ್ದು, 'ಈ ದೇಶದಲ್ಲಿರಬೇಕೆಂದಿದ್ದರೆ ಭಾರತ ಮಾತಾ ಕೀ ಜೈ ಎನ್ನಲ್ಲೇಬೇಕು' ಎಂದು ಘೋಷಣೆ ಕೂಗಿದರು.

from India & World News in Kannada | VK Polls http://bit.ly/2TuXhPt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...