ಬಿಜೆಪಿ ಸರಕಾರ ಬಂದ ಮೇಲೆ ಖಜಾನೆ ಕೊಳ್ಳೆಹೊಡೆಯುವುದು ನಿಂತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್ ಅವಧಿಯಲ್ಲಿ ದೇಶದಲ್ಲಿ ವಿವಿಧ ಯೋಜನೆಗಳಿಗೆ ಮತ್ತು ಪ್ರತಿ ವ್ಯಕ್ತಿಗಳಿಗೆ ಕಲ್ಯಾಣ ಕಾರ್ಯಕ್ರಮದ ಹೆಸರಿನಲ್ಲಿ ಬಿಡುಗಡೆಯಾದ 1 ರೂ.ನಲ್ಲಿ 15 ಪೈಸೆ ಮಾತ್ರ ಫಲಾನುಭವಿಗಳಿಗೆ ಸಿಗುತ್ತಿತ್ತು. ಅದರಲ್ಲಿ ಉಳಿದ ಶೇ. 85 ಮೊತ್ತ ಭ್ರಷ್ಟರ ಜೇಬು ಸೇರುತ್ತಿತ್ತು.

from India & World News in Kannada | VK Polls http://bit.ly/2HDHixt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...