ಭಾರತ್‌ ಬಂದ್‌ ವೇಳೆ ದಾಖಲಾದ ಪ್ರಕರಣಗಳನ್ನು ಕೈ ಬಿಡಲು ನಿರ್ಧಾರ

ಕಾಂಗ್ರೆಸ್‌ ಸರಕಾರಗಳು ಭಾರತ್‌ ಬಂದ್‌ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯದಿದ್ದರೆ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ನೀಡಿರುವ ಬೆಂಬಲ ಹಿಂಪಡೆಯುವ ಬಗ್ಗೆ ಆಲೋಚಿಸಲಾಗುವುದು ಎಂದು ಮಾಯಾವತಿ ಸೋಮವಾರವಷ್ಟೇ ಎಚ್ಚರಿಕೆ ನೀಡಿದ್ದರು.

from India & World News in Kannada | VK Polls http://bit.ly/2R04cDk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...