ಅಯ್ಯಪ್ಪ ದೇಗುಲ ಪ್ರವೇಶಿಸಿದ್ದ ಮಹಿಳೆಗೆ ಮನೆಯಿಂದ ಬಹಿಷ್ಕಾರ

ಸಂಪ್ರದಾಯವನ್ನು ಮುರಿದು, ಭಕ್ತರ ವಿರೋಧದ ನಡುವೆಯೂ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶ ಮಾಡಿ ವಿವಾದಕ್ಕೆ ಗುರಿಯಾಗಿದ್ದ ಇಬ್ಬರು ಮಹಿಳೆಯರ ಪೈಕಿ ಕನಕದುರ್ಗ (39) ಅವರಿಗೆ ಕುಟುಂಬ ಸದಸ್ಯರು ಬಹಿಷ್ಕಾರ ಹಾಕಿದ್ದಾರೆ. ಅತಂತ್ರ ಸ್ಥಿತಿಗೆ ಸಿಲುಕಿರುವ ಅವರು ಈಗ ಸರಕಾರಿ ನಿರ್ಗತಿಕರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.

from India & World News in Kannada | VK Polls http://bit.ly/2RKLHDi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...