ಅಯೋಧ್ಯೆ ವಿವಾದ: ಹೆಚ್ಚುವರಿ ಭೂಮಿ ಹಿಂದಿರುಗಿಸಲು ಅನುಮತಿ ಕೋರಿ ಸುಪ್ರೀಂಗೆ ಕೇಂದ್ರ ಅರ್ಜಿ

ಹೆಚ್ಚುವರಿ ಭೂಮಿಯನ್ನು ವಿವಾದಿತ ನಿವೇಶನಕ್ಕೆ ಪ್ರವೇಶ ಮತ್ತು ನಿರ್ಗಮನ ದಾರಿ ನಿರ್ಮಿಸಲು ಬಳಸಲಾಗುತ್ತದೆ. ಮಾಲೀಕತ್ವ ದಾವೆಯನ್ನು ಯಾರೇ ಗೆದ್ದರೂ ವಿವಾದಿತ ನಿವೇಶನಕ್ಕೆ ಪ್ರವೇಶ ಮತ್ತು ನಿರ್ಗಮನ ಮಾರ್ಗ ನಿರ್ಮಾಣ ಅನಿವಾರ್ಯ ಎಂದು ಕೇಂದ್ರ ಸರಕಾರ ಕೋರ್ಟಿಗೆ ತಿಳಿಸಿದೆ.

from India & World News in Kannada | VK Polls http://bit.ly/2HA0tb5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...