ಕಂಗನಾ ಕ್ಷಮೆಗೆ ಕರ್ಣಿ ಸೇನಾ ಪಟ್ಟು

ಮಣಿಕರ್ಣಿಕಾ ಸಿನಿಮಾದಲ್ಲಿ ಝಾನ್ಸಿ ರಾಣಿ ಲಕ್ಷ್ಮಿಬಾಯಿಯವರನ್ನು ತಪ್ಪಾಗಿ ತೋರಿಸಿ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಈ ಚಿತ್ರದ ಬಿಡುಗಡೆಯನ್ನು ಕರ್ಣಿ ಸೇನೆ ಈ ಮೊದಲು ವಿರೋಧಿಸಿತ್ತು.

from Sandalwood News: Kannada Cinema, Film, Movie Reviews News | Vijaya Karnataka http://bit.ly/2CNnIcq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...