ಮದರಸಾಗಳಲ್ಲಿ ಐಸಿಸ್‌ ಸಿದ್ಧಾಂತ ಬೋಧನೆ, ಮುಚ್ಚಲು ಆಗ್ರಹ

ಮಕ್ಕಳು ಐಸಿಸ್‌ ಉಗ್ರರಾಗುವ ಮುನ್ನ ದೇಶದಲ್ಲಿರುವ ಎಲ್ಲ ಮದರಸಾಗಳನ್ನು ಮುಚ್ಚಿ ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಕೇಂದ್ರ ಸರಕಾರವನ್ನು ಆಗ್ರಹಿಸಿದೆ. ಮದರಸಾಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಲ್ಲಿ ಐಸಿಸ್‌ ಉಗ್ರ ಚಿಂತನೆಗಳನ್ನು ಬಿತ್ತಲಾಗುತ್ತಿದೆ ಎಂದು ಆರೋಪಿಸಲಾಗಿದೆ.

from India & World News in Kannada | VK Polls http://bit.ly/2CBUfC1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...