ಪ್ರಾಣಭೀತಿಯಿದೆ, ಭಾರತಕ್ಕೆ ಮರಳಲಾರೆ: ನೀರವ್ ಮೋದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ ವಂಚನೆ ಪ್ರಕರಣದ ಪ್ರಧಾನಿ ಆರೋಪಿ, ದೇಶಭ್ರಷ್ಟ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಪ್ರಾಣಭೀತಿಯಿದೆ; ಹೀಗಾಗಿ ಅವರು ಭಾರತಕ್ಕೆ ವಾಪಸಾಗುವುದಿಲ್ಲ ಎಂದು ಅವರ ಪರ ವಕೀಲ ವಿಶೇಷ ಕೋರ್ಟಿಗೆ ತಿಳಿಸಿದ್ದಾರೆ. ಮೂರು ಸಮನ್ಸ್‌ಗಳಿಗೆ ಉತ್ತರಿಸದ ಹಿನ್ನೆಲೆಯಲ್ಲಿ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ನೀರವ್ ಮೋದಿಯನ್ನು ಘೋಷಿಸುವಂತೆ ಕೋರಿ ಇ.ಡಿ. ಕೋರ್ಟಿಗೆ ಅರ್ಜಿ ಸಲ್ಲಿಸಿದೆ.

from India & World News in Kannada | VK Polls http://bit.ly/2Tun8Xo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...