ರಾಮ ಮಂದಿರ ವಿಚಾರದಲ್ಲಿ ಜನರ ನಿರೀಕ್ಷೆ ದೊಡ್ಡದು: ಆರ್‌ಎಸ್‌ಎಸ್‌

ಬಿಜೆಪಿ ಸಂವಿಧಾನದ ಇತಿಮಿತಿಯೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಆಶೋತ್ತರವನ್ನು ಜನತೆಗೆ ನೀಡಿತ್ತು. ಜನರು ಇರಿಸಿದ ಈ ವಿಶ್ವಾಸವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸರಕಾರದ ಮೇಲಿದೆ ಎಂದು ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಮೋದಿ ಸಂದರ್ಶನದಲ್ಲಿ ನೀಡಿದ ಹೇಳಿಕೆ ಬಳಿಕ ಆರ್‌ಎಸ್‌ಎಸ್‌ ಟ್ವೀಟ್‌ ಮಾಡಿದೆ.

from India & World News in Kannada | VK Polls http://bit.ly/2TkQBDi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...