ಕೇರಳ ಪ್ರವಾಹದಿಂದ ತುಂಬು ಗರ್ಭಿಣಿ ರಕ್ಷಿಸಿದ ಯೋಧನಿಗೆ ಶೌರ್ಯ ಪ್ರಶಸ್ತಿ

ಕೇರಳ ಪ್ರವಾಹದ ಸಂದರ್ಭ ರಕ್ಷಣಾ ಕಾರ್ಯಾಚರಣೆ ವೇಳೆ ತುಂಬು ಗರ್ಭಿಣಿಯನ್ನು ಹೆಲಿಕಾಪ್ಟರ್‌ ಮೂಲಕ ರಕ್ಷಣೆ ಮಾಡಿದ ಕಮಾಂಡರ್‌ ವಿಜಯ್‌ ವರ್ಮಾ ಭಾರತೀಯ ನೌಕಾ ಸೇನೆ ನೀಡುವ ಶೌರ್ಯ ಪ್ರಶಸ್ತಿ ನೌ ಸೇನಾ ಪದಕಕ್ಕೆ ಭಾಜನರಾಗಿದ್ದಾರೆ. ಅಂದು ಇಬ್ಬರು ಗರ್ಭಿಣಿ ಸೇರಿದಂತೆ 12 ಮಂದಿಯನ್ನು ರಕ್ಷಿಸಿದ್ದರು.

from India & World News in Kannada | VK Polls http://bit.ly/2S7yvrl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...