ಅಧಿಕಾರಿಗಳು ಕಾಂಪೌಂಡ್ ಹಾರಿ ಬಂದಿಲ್ಲ: ಐಟಿ ರೇಡ್ ಬಗ್ಗೆ ಸುದೀಪ್

ಕಿಚ್ಚ ಸುದೀಪ್ ಅವರ ಜೆಪಿ ನಗರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆದಿಸಿದ್ದು ಕಾಂಪೌಂಡ್ ಹಾರಿ ಬಂದಿದ್ದಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಸುದೀಪ್ ಸ್ಪಷ್ಟೀಕರಣ ನೀಡಿದ್ದಾರೆ. ಅಧಿಕಾರಿಗಳು ಕಾಂಪೌಂಡ್ ಹಾರಿ ಮನೆಗೆ ಬಂದಿಲ್ಲ. ಗೇಟ್ ಮೂಲಕವೇ ಒಳಗೆ ಬಂದಿದ್ದಾರೆ ಎಂದು ಈ ಸಂದರ್ಭದಲ್ಲಿ ಸುದೀಪ್ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಚಿತ್ರೀಕರಣದಲ್ಲಿದ್ದ ನಟ ಸುದೀಪ್ ಬೆಂಗಳೂರಿಗೆ ಹಿಂತಿರುಗಿದ್ದು ಐಟಿ ಅಧಿಕಾರಿಗಳಿಗೆ ಸಹಕರಿಸುತ್ತಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2Su6QxM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...