ರಾಯಚೂರಿನಲ್ಲಿ ರಾಯರ ದರ್ಶನ ಪಡೆದ ನಟಸಾರ್ವಭೌಮ ಪುನೀತ್

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ರಾಯಚೂರಿನ ರಾಯರ ಮಠಕ್ಕೆ ಹೋಗಿ 'ರಾಘವೇಂದ್ರ ಸ್ವಾಮಿಯ' ದರ್ಶನ ಪಡೆದಿದ್ದಾರೆ. ಪುನೀತ್ ತಮ್ಮ ಮುಂಬರುವ 'ನಟಸೌರ್ವಭೌಮ' ಚಿತ್ರ ಬಿಡುಗಡೆಯ ಖುಷಿಯಲ್ಲಿದ್ದಾರೆ. ಚಿತ್ರದ ಬಿಡುಗಡೆಯ ಸಮಯದಲ್ಲಿ ರಾಯರ ದರ್ಶನ ಪಡೆದು ಬಂದಿದ್ದಾರೆ ಪುನೀತ್ ರಾಜ್‌ಕುಮಾರ್.

from Sandalwood News: Kannada Cinema, Film, Movie Reviews News | Vijaya Karnataka http://bit.ly/2Mue9DF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...