Ranji Trophy: ಮನೀಶ್, ರೋನಿತ್ ಮಿಂಚು; ಕರ್ನಾಟಕಕ್ಕೆ 198 ರನ್ ಅಂತರ ಭರ್ಜರಿ ಗೆಲುವು

ಮಹತ್ವದ ರಣಜಿ ಪಂದ್ಯದಲ್ಲಿ ಛತ್ತೀಸಗಢ ವಿರುದ್ಧ ಕರ್ನಾಟಕ 198 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ಮನೀಷ್ ಪಾಂಡೆ ಅಜೇಯ ಶತಕ ಹಾಗೂ ರೋನಿತ್ ಮೋರೆ ಮಿಂಚಿನ ದಾಳಿ ನಡೆಸಿ ತಂಡದ ಗೆಲುವಿನಲ್ಲಿ ಗಮನಾರ್ಹ ಪಾತ್ರ ವಹಿಸಿದರು.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2BV1LY9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...