ಬೆಂಗಳೂರಿನಲ್ಲಿ ಭದ್ರತೆಯಿಲ್ಲ; ಟಿ-20 ಪಂದ್ಯಗಳು ಅದಲು-ಬದಲು

ಪ್ರವಾಸಿ ಆಸ್ಪ್ರೇಲಿಯಾ ತಂಡದ ವಿರುದ್ಧ ಇದೇ ಫೆ.24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಟಿ20 ಸರಣಿಯ ಮೊದಲ ಪಂದ್ಯದ ದಿನಾಂಕ ಬದಲಿಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಬಿಸಿಸಿಐಗೆ ಮನವಿ ಮಾಡಿಕೊಂಡಿದೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2HJ3cPx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...