ಸತ್ತು ಹೋಗಿದ್ದ ಎಂದುಕೊಂಡ ವ್ಯಕ್ತಿ 25 ವರ್ಷದ ಬಳಿಕ ಮನೆಗೆ ಬಂದ...

ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಾರಾಷ್ಟ್ರದ ಬೊಂಗಿರ್ವಾರ್ ನಿವಾಸಿ ರಾಜಾರಾಂ ಪಚೂರಿಯಾ ಎಂಬವರು 25 ವರ್ಷಗಳ ಹಿಂದೆ ಮನೆ ಬಿಟ್ಟು ಹೋದವರು, ವಾಪಸ್ಸಾಗಿರಲಿಲ್ಲ. ಹೀಗಾಗಿ ಅವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು.

from India & World News in Kannada | VK Polls http://bit.ly/2GgnYUu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...