ಪುಲ್ವಾಮಾ ದಾಳಿ ಬಳಿಕ ಭಾರತ ವಾಯುಪಡೆ ಕೈಗೊಂಡ ಪ್ರತಿದಾಳಿ ವಿಚಾರದಲ್ಲೂ ರಾಜಕೀಯ ಶುರುವಾಗಿದೆ. ವಾಯುಪಡೆ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿ ಬಗ್ಗೆ ಮಾತುಕತೆ ನೀಡಿ, ಎಷ್ಟು ಮಂದಿ ಮೃತಪಟ್ಟಿದ್ದಾರೆಂದು ತಿಳಿಸಿ ಎಂದು ಪಶ್ಚಿಮ ಬಂಗಾಳ ಸಿಎಂ ಕೇಳಿದ್ದಾರೆ.
from India & World News in Kannada | VK Polls https://ift.tt/2Nxke2A