ಪ್ರತಿಪಕ್ಷಗಳು ಉಗ್ರರ ಹಿತೈಷಿಗಳ ಸಹಜ ತಾಣ: ಕಾಂಗ್ರೆಸ್ ವಿರುದ್ಧ ಪ್ರಧಾನಿ ತೀಕ್ಷ್ಣ ವಾಗ್ದಾಳಿ

'ಕಾಂಗ್ರೆಸ್ ಮುಖಂಡರು ದೇಶದ ಸಶಸ್ತ್ರ ಪಡೆಗಳ ಹೆಸರಿಗೆ ಮಸಿ ಬಳಿಯುತ್ತಿದ್ದು, ಪಾಕಿಸ್ತಾನದ ರಾಷ್ಟ್ರೀಯ ದಿನಾಚರಣೆ ಸಮಾರಂಭಗಳಲ್ಲಿ ಕಾಂಗ್ರೆಸ್ ಪರವಾಗಿ ಭಾಗವಹಿಸಿದ್ದಾರೆ. ನವ ಭಾರತ ಭಯೋತ್ಪಾದಕರಿಗೆ ಅರ್ಥವಾಗುವ ಅವರದೇ ಭಾಷೆಯಲ್ಲಿ ಉತ್ತರಿಸುತ್ತದೆ ಮತ್ತು ಬಡ್ಡಿ ಸಹಿತ ಮರುಪಾವತಿ ಮಾಡುತ್ತದೆ!' ಎಂದು ಪ್ರಧಾನಿ ಎಚ್ಚರಿಸಿದರು.

from India & World News in Kannada | VK Polls https://ift.tt/2Y8kr0W

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...