ಹಾರ್ದಿಕ್ ಪಟೇಲ್‌ ಚುನಾವಣೆ ಕನಸು ಭಗ್ನ: ಸ್ಪರ್ಧೆಗೆ ಅನರ್ಹಗೊಳಿಸಿದ ಹೈಕೋರ್ಟ್

ಹೈಕೋರ್ಟ್ ತೀರ್ಪಿನಿಂದಾಗಿ ಹಾರ್ದಿಕ್ ಪಟೇಲ್ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಮೆಹ್ಸಾನಾ ಗಲಭೆ ಪ್ರಕರಣದಲ್ಲಿ ದೋಷಿಯಾಗಿರುವುದರಿಂದ ಹಾರ್ದಿಕ್ ಪಟೇಲ್ ಅನರ್ಹಗೊಂಡಿದ್ದಾರೆ. ಹಾರ್ದಿಕ್ ಪಟೇಲ್ ವಿರುದ್ಧ 17 ಎಫ್‌ಐಆರ್‌ಗಳು ಹಾಗೂ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಕೋರ್ಟ್ ಉಲ್ಲೇಖಿಸಿದೆ.

from India & World News in Kannada | VK Polls https://ift.tt/2FB2WOo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...