ಏರ್ ಸರ್ಜಿಕಲ್ ಸ್ಟ್ರೈಕ್ ವೇಳೆ ಪಾಕಿಸ್ತಾನಿ ಸೈನಿಕರರ ವಶದಲ್ಲಿ ಸಿಕ್ಕು ಹಿಂಸೆ ಅನುಭವಿಸಿ ಈಗ ಬಿಡುಗಡೆಯಾಗಿರುವ ಭಾರತದ ವೀರ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ಗೆ ಬಹುತೇಕ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಸಹ ಸ್ವಾಗತ ಕೋರಿದ್ದು, ಅವರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
from India & World News in Kannada | VK Polls https://ift.tt/2NAgflS
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಬಾರಿಗೆ ಗೋಲ್ಡನ್ ಡಕ್ಗೆ ಬಲಿಯಾಗಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ...
-
ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನ...
-
ಕನ್ನಡದ ಶ್ರೇಷ್ಟ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಅವರಿಗೆ ಈವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದಕ್ಕೆ ಸ್ಯಾಂಡಲ್ವುಡ್ ದಿಗ್ಭ್ರಮೆ ವ್ಯಕ್ತಪಡಿಸಿದೆ...
-
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರು...
-
: ಭೀಮ ಸಮುದ್ರದಿಂದ ಹೊಸದಿಲ್ಲಿಗೆ ಸಾಗಿಸುತ್ತಿದ್ದ ಅಡಕೆ ಲಾರಿ ತಡೆದು, ಅಡಕೆ ಕಳವು ಮಾಡಿದ್ದ ಅಂತಾರಾಜ್ಯ ಡಕಾಯಿತರನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದ...