ಭಾರತಕ್ಕೆ ಮರಳಿದ ಅಭಿನಂದನ್: ವೀರಪುತ್ರನಿಗೆ ಮೋದಿ, ರಾಹುಲ್ ಸೇರಿ ಗಣ್ಯರಿಂದ ಸ್ವಾಗತ

ಏರ್ ಸರ್ಜಿಕಲ್ ಸ್ಟ್ರೈಕ್ ವೇಳೆ ಪಾಕಿಸ್ತಾನಿ ಸೈನಿಕರರ ವಶದಲ್ಲಿ ಸಿಕ್ಕು ಹಿಂಸೆ ಅನುಭವಿಸಿ ಈಗ ಬಿಡುಗಡೆಯಾಗಿರುವ ಭಾರತದ ವೀರ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‌ಗೆ ಬಹುತೇಕ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಸಹ ಸ್ವಾಗತ ಕೋರಿದ್ದು, ಅವರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

from India & World News in Kannada | VK Polls https://ift.tt/2NAgflS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...