ಆಸೀಸ್ ಸರಣಿ ಸೋಲು ಎಚ್ಚರಿಕೆಯ ಕರೆಗಂಟೆ: ದ್ರಾವಿಡ್

ಆಸ್ಟ್ರೇಲಿಯಾ ವಿರುದ್ಧ ಎದುರಾದ ಸರಣಿ ಸೋಲು ಮುಂಬರುವ ಏಕದಿನ ವಿಶ್ವಕಪ್‌ಗಿಂತಲೂ ಮೊದಲು ಟೀಮ್ ಇಂಡಿಯಾಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಮಾಜಿ ನಾಯಕ ಹಾಗೂ ಅಂಡರ್ 19 ಮತ್ತು ಭಾರತ ಎ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2HBmgP0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...