ರಾಹುಲ್‌ ಹೊರಗಟ್ಟಿರುವುದು ಸರಿಯೇ?

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಪಂದ್ಯದಿಂದ ಟೀಮ್ ಇಂಡಿಯಾದಿಂದ ಕೆಎಲ್ ರಾಹುಲ್ ಹಾಗೂ ರಿಷಬ್ ಪಂತ್‌ರನ್ನು ಕೈಬಿಡಲಾಗಿದೆ. ಇದು ಅಭಿಮಾನಿಗಳಲ್ಲೂ ಆಕ್ರೋಶಕ್ಕೆ ಕಾರಣವಾಗಿದೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2EJ4G95

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...