ಕಬಡ್ಡಿ ಆಟಗಾರನಾಗಿ ಕಾಣಿಸಲಿರುವ ರಕ್ಷಿತ್ ಶೆಟ್ಟಿ

ಕನ್ನಡ ಸಿನಿಮಾ ರಂಗದಲ್ಲಿ ದೇಸಿ ಕ್ರೀಡೆಗಳ ಬಳಕೆ ಹೆಚ್ಚಾಗುತ್ತಿದೆ. ಪಡ್ಡೆಹುಲಿ ಸಿನಿಮಾದಲ್ಲಿ ನಿರ್ದೇಶಕ ಗುರು ದೇಶಪಾಂಡೆ ಕಬಡ್ಡಿ ಬಳಸಿದ್ದಾರೆ. ವಿಶೇಷ ಅಂದರೆ, ಈ ಪಂದ್ಯದಲ್ಲಿ ರಕ್ಷಿತ್‌ ಶೆಟ್ಟಿ ಕ್ರೀಡಾಪಟುವಾಗಿ ಭಾಗಿ ಆಗಿದ್ದಾರೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2VwABiq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...