ಪ್ರಧಾನಿಗೆ ಕಾವಲುಗಾರರ ಬಗ್ಗೆ ಕಾಳಜಿ ಇಲ್ಲ: ರಾಹುಲ್

ಕಡಿಮೆ ಸಂಬಳಕ್ಕಾಗಿ ದೇಶದಲ್ಲಿ ಕಾವಲುಗಾರ ವೃತ್ತಿಯಲ್ಲಿರುವ 10ಸಾವಿರ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು ನೀವು ಯಾರ ವೇಷ ಧರಿಸಿಕೊಂಡು ಅವಿತುಕೊಳ್ಳಲು ಪ್ರಯತ್ನಿಸುತ್ತಿರೋ ಕನಿಷ್ಠ ಪಕ್ಷ ಅವರ ಬಗ್ಗೆ ಯೋಚಿಸಬೇಕಿತ್ತು ಎಂದವರು ಹರಿಹಾಯ್ದಿದ್ದಾರೆ.

from India & World News in Kannada | VK Polls https://ift.tt/2ULhktD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...