ಚುನಾವಣೆಗೆ ನಿಲ್ಲಲಾರೆ ಎಂದಿರುವ ಉಮಾಭಾರತಿ ಅವರು ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದರು. ಬಿಜೆಪಿ ಅಧ್ಯಕ್ಷರು ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ಕೇಂದ್ರ ಸಚಿವ ಜೆ ಪಿ ನಡ್ಡಾ ತಿಳಿಸಿದ್ದಾರೆ.
from India & World News in Kannada | VK Polls https://ift.tt/2HQ9GLd