ತವರು ನೆಲದಲ್ಲಿ ಕೆ.ಎಲ್. ರಾಹುಲ್‌ ಭಿನ್ನವಾಗಿ ಆಡುತ್ತಾರೆ: ಸುನೀಲ್ ಗವಾಸ್ಕರ್

ಭಾರತದ ಬ್ಯಾಟಿಂಗ್ ಲೈನ್ ಅಪ್‌ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆ ಎನ್ನುವುದೇ ಪ್ರಮುಖ ಆಸಕ್ತಿಯ ವಿಚಾರವಾಗಿದೆ. ನ್ಯೂಜಿಲೆಂಡ್‌ನಲ್ಲಿ ನಡೆದ ಕಳೆದ ಏಕದಿನ ಪಂದ್ಯದಲ್ಲಿ ಅಂಬಾಟಿ ರಾಯುಡು ಆ ಕ್ರಮಾಂಕದಲ್ಲಿ ಉತ್ತಮ ಆಟವಾಡಿದ್ದು, ಆಸೀಸ್‌ ವಿರುದ್ಧದ ಏಕದಿನ ಪಂದ್ಯದಲ್ಲೂ ಅವರೇ ರನ್ನರ್ ಅಪ್ ಆಗಿದ್ದಾರೆ ಎಂದೂ ಟೀಂ ಇಂಡಿಯಾದ ಮಾಜಿ ಆಟಗಾರ ಹೇಳಿದ್ದಾರೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2VvQaqF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...