ಅಕಾಲಿಕ ಮಳೆಗೆ 50 ಮಂದಿ ಬಲಿ

ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಸಿಡಿಲಿನ ಆರ್ಭಟಕ್ಕೆ ನಾಲ್ಕೂ ರಾಜ್ಯಗಳಲ್ಲಿ ಒಂದೇ ದಿನಕ್ಕೆ ಜನರ ಬದುಕು ಹೈರಾಣಾಗಿದೆ. ವಿದ್ಯುತ್‌ ಕಂಬಗಳು ಹಾಗೂ ಮರಗಳು ಧರೆಗುರುಳಿವೆ. ಸಕಾಲಕ್ಕೆ ಮನೆ/ಕಚೇರಿ ತಲುಪದೇ ಜನರು ಪರಿತಪಿಸಿದರು. ಸುಮಾರು 50 ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದು ವರದಿಯಾಗಿದೆ

from India & World News in Kannada | VK Polls http://bit.ly/2IFSQz1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...