ರಾಜ್ಯಪಾಲ ಕಲ್ಯಾಣ್‌ ಸಿಂಗ್‌ ನೀತಿಸಂಹಿತೆ ಉಲ್ಲಂಘನೆ: ರಾಷ್ಟ್ರಪತಿಗೆ ಚುನಾವಣೆ ಆಯೋಗ ಪತ್ರ

ಇತ್ತೀಚೆಗೆ ಆಲಿಗಢದಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಮಾತನಾಡುತ್ತ ಕಲ್ಯಾಣ್ ಸಿಂಗ್ ಈ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಚುನಾವಣೆ ಆಯೋಗ ಪತ್ರ ಬರೆದಿದೆ.

from India & World News in Kannada | VK Polls https://ift.tt/2uDAfeC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...