ಹಿಂದೂ ಪ್ರಾಬಲ್ಯವಿದ್ದಲ್ಲಿ ಸ್ಪರ್ಧೆಗೆ ಭಯವೇಕೆ? ರಾಹುಲ್‌ಗೆ ಪ್ರಧಾನಿ ಸವಾಲು

ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಿಂದ ಸ್ಪರ್ಧಿಸುವಂತೆ ರಾಹುಲ್‌ ಅವರಿಗೆ ಆಹ್ವಾನ ನೀಡಲಾಗಿತ್ತು. ಅಂತಿಮವಾಗಿ ಮುಸ್ಲಿಂ ಮತದಾರರು ಹೆಚ್ಚಿರುವ ವಯನಾಡು ಕ್ಷೇತ್ರವನ್ನು ಅಮೇಠಿ ಜತೆಗೆ ಎರಡನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

from India & World News in Kannada | VK Polls https://ift.tt/2OEAbEv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...