ಎನ್. ಡಿ. ತಿವಾರಿ ಮಗನದ್ದು ಸಹಜ ಸಾವಲ್ಲ, ಕೊಲೆ: ಪೊಲೀಸ್

ಶುಕ್ರವಾರ ಬಿಡುಗಡೆಯಾದ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಪ್ರಕಾರ ಉಸಿರುಗಟ್ಟಿದ ಪರಿಣಾಮ ರೋಹಿತ್ ಸಾವಾಗಿದೆ. ಏಮ್ಸ್‌ನ ಐವರು ವೈದ್ಯರು ಮರಣೋತ್ತರ ಪರೀಕ್ಷೆಯನ್ನು ಕೈಗೊಂಡಿದ್ದು ಅವರ ಕುತ್ತಿಗೆಯ ಸುತ್ತ ಕೆಲವು ಗುರುತುಗಳಿರುವುದನ್ನು ಪತ್ತೆ ಹಚ್ಚಿದ್ದರು.

from India & World News in Kannada | VK Polls http://bit.ly/2VbW6sp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...