ಮುಂಬಯಿಯ ವಸತಿ ಸಂಕೀರ್ಣಕ್ಕೆ ನುಗ್ಗಿದ ಚಿರತೆ: ಅರಣ್ಯಾಧಿಕಾರಿಗಳಿಂದ ರಕ್ಷಣೆ

ವಸತಿ ಸಂಕೀರ್ಣದ ಪಾರ್ಕಿಂಗ್ ಲಾಟ್‌ನ ವಾಹನವೊಂದರ ಕೆಳಗೆ ಚಿರತೆ ಮರಿ ಮಲಗಿದ್ದನ್ನು ನೋಡಿದ ನಿವಾಸಿಗಳು ಪೊಲೀಸರಿಗೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ನಂತರ, ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕೆಲ ಗಂಟೆಗಳ ಬಳಿಕ ಚಿರತೆ ಮರಿಯನ್ನು ಹಿಡಿಯುವಲ್ಲಿ ಯಶಸ್ವಿಯಾದರು'' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

from India & World News in Kannada | VK Polls https://ift.tt/2I6QSr5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...