ಹಾರ್ದಿಕ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ: ಲೋಕಸಭೆ ಸ್ಪರ್ಧೆ ಕನಸು ಭಗ್ನ

ಈ ಪ್ರಕರಣ ತುರ್ತು ವಿಚಾರಣೆಗೆ ಕೋರಿ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ಪೀಠದ ಮುಂದೆ ಮಂಡಿಸಲಾಗಿತ್ತು. ನ್ಯಾಯಮೂರ್ತಿ ಎಂ.ಎಂ ಶಾಂತನಗೌಡರ್ ಮತ್ತು ನವೀನ್ ಸಿನ್ಹಾ ಅವರನ್ನೊಳಗೊಂಡ ಪೀಠ, ಈ ಪ್ರಕರಣದ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಹಾರ್ದಿಕ್ ಪರ ವಕೀಲರಿಗೆ ತಿಳಿಸಿತು.

from India & World News in Kannada | VK Polls https://ift.tt/2U9CyoW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...