ಪೊಲೀಸ್‌ ಕಿರುಕುಳ ನೆನೆದು ಕಣ್ಣೀರಿಟ್ಟ ಸಾಧ್ವಿ

ಬಹುತೇಕ ಮುಸ್ಲಿಂ ಸಮುದಾಯದವರನ್ನೇ ಬಲಿ ಪಡೆದ ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ತಮ್ಮ ಯಾವುದೇ ಪಾತ್ರ ಇರಲಿಲ್ಲ. ಆದರೂ, ಪೊಲೀಸರು ಹಿಂಸೆಯ ಮೂಲಕ ತಮ್ಮನ್ನು ಆ ಅಪರಾಧ ಒಪ್ಪಿಕೊಳ್ಳುವಂತೆ ಮಾಡಲು ಯತ್ನಿಸಿದರು ಎಂದಿದ್ದಾರೆ.

from India & World News in Kannada | VK Polls http://bit.ly/2Pl7SM0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...