ಗೂಂಡಾಗಳಿಗೆ ಆದ್ಯತೆ: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಎಐಸಿಸಿ ವಕ್ತಾರೆ ಪ್ರಿಯಾಂಕಾ

ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದವರನ್ನು ಅಮಾನತುಗೊಳಿಸಿದರೂ, ಜ್ಯೋತಿರಾದಿತ್ಯ ಸಿಂಧಿಯಾ ಮಧ್ಯಪ್ರವೇಶಿಸಿ, ಪುನಃ ಸೇರಿಸಿಕೊಂಡಿದ್ದಾರೆ. ರಕ್ತ-ಬೆವರು ಹರಿಸಿ ದುಡಿದವರಿಗೆ ಕಿಮ್ಮತ್ತು ಸಿಗುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಅವರು ಕಾಂಗ್ರೆಸಿಗೆ ರಾಜೀನಾಮೆ ನೀಡಿದ್ದಾರೆ.

from India & World News in Kannada | VK Polls http://bit.ly/2vi8313

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...