ವಯನಾಡಿನಲ್ಲಿ ರಾಹುಲ್ ವಿರುದ್ಧ ಎನ್‌ಡಿಎ ಅಭ್ಯರ್ಥಿ ತುಷಾರ್‌ ವೆಲ್ಲಪಳ್ಳಿ ಕಣಕ್ಕೆ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಯನಾಡಿಗೆ ಎನ್‌ಡಿಎ ಅಭ್ಯರ್ಥಿಯ ಹೆಸರು ಪ್ರಕಟಿಸಿ ಟ್ವೀಟ್ ಮಾಡಿದ್ದಾರೆ. 'ಎನ್‌ಡಿಎ ಮಿತ್ರಪಕ್ಷ ಭಾರತ್ ಧರ್ಮ ಜನ ಸೇನಾದ ಅಧ್ಯಕ್ಷ ತುಷಾರ್ ವೆಲ್ಲಪಳ್ಳಿ ಕೇರಳದ ವಯನಾಡಿನಿಂದ ಸ್ಪರ್ಧಿಸಲಿದ್ದಾರೆ ಎಬುದನ್ನು ಹೆಮ್ಮೆಯಿಂದ ಪ್ರಕಟಿಸುತ್ತಿದ್ದೇನೆ' ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಕೇರಳದಲ್ಲಿ ಪ್ರಭಾವಿಯಾಗಿರುವ ಈಳವ ಸಮುದಾಯ ಸಂಘಟನೆ ಎಸ್‌ಎನ್‌ಡಿಪಿ ಅಧ್ಯಕ್ಷ ವೆಲ್ಲಪಳ್ಳಿ ನಟೇಶನ್ ಅವರ ಪುತ್ರನಾಗಿರುವ ತುಷಾರ್ ವೆಲ್ಲಪಳ್ಳಿ ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ.

from India & World News in Kannada | VK Polls https://ift.tt/2I2Simt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...