ಬಂದಿದೆ 'ಘನಿ': ಚಂಡಮಾರುತ ಬಗ್ಗೆ ನೀವು ತಿಳಿದಿರಲೇಬೇಕಾದ ಸಂಗತಿಗಳು

ಚಂಡಮಾರುತ ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ನಮ್ಮೂರಲ್ಲಿ ಬೇಸಿಗೆಯ ಬಿರುಬಿಸಿಲು ತಡೆಯದೇ ಇದ್ದಾಗ, ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಎದ್ದ ಸಂದರ್ಭದಲ್ಲಿ ಕೆಲವೆಡೆ ತುಂತುರು ಮಳೆಯಾಗುತ್ತದೆ. ಇದು ಸೈಕ್ಲೋನ್ ಎಫೆಕ್ಟ್ ಎಂದೇ ಜನಜನಿತ. ಈ ಚಂಡ ಮಾರುತದ ಕುರಿತು ಒಂದಿಷ್ಟು ತಿಳಿದುಕೊಳ್ಳೋಣ.

from India & World News in Kannada | VK Polls http://bit.ly/2VAbdfE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...