ಬಂಧನದ ಭಯಕ್ಕೆ ಆತ್ಮಹತ್ಯೆಗೆ ಶರಣಾದ ಪೆರು ಮಾಜಿ ರಾಷ್ಟ್ರಪತಿ

ಅವರ ಅಧಿಕಾರಾವಧಿಯಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಅವರನ್ನು ಬಂಧಿಸಲು ಮನೆಗೆ ಬರುತ್ತಿದ್ದಂತೆ ಅವರು ಈ ಕೃತ್ಯವನ್ನೆಸಗಿದ್ದಾರೆ. ಹಾಲಿ ರಾಷ್ಟ್ರಪತಿ ಮಾರ್ಟಿನ್ ವಿಚಯಕಾರಾ ಅವರು ಅವರ ಆತ್ಮಹತ್ಯೆ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.

from India & World News in Kannada | VK Polls http://bit.ly/2Isjz2F

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...