ಪ್ರಧಾನಿ ಮೋದಿ ಸಹೋದ್ಯೋಗಿಗಳ ಜತೆ ಸಮಾಲೋಚನೆ ನಡೆಸುತ್ತಿದ್ದರು, ಆದರೆ ಅಂತಿಮವಾಗಿ ತಮ್ಮದೇ ಆದ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಹಿರಿಯ ಸಚಿವರು ಹಾಗೂ ಹಿಂದೆ ಎಷ್ಟೇ ಮಹತ್ವದ ಕೊಡುಗೆಗಳನ್ನು ನೀಡಿದ್ದರೂ ಎಲ್ಲರಿಗೂ ಅವಕಾಶ ನೀಡುತ್ತಿದ್ದರು; ಆದರೆ ಅದು ಗುರಿ ಸಾಧಿಸುವಷ್ಟರ ಮಟ್ಟಿಗೆ ಮಾತ್ರ ಸೀಮಿತವಾಗಿತ್ತು. ಭಿನ್ನಾಭಿಪ್ರಾಯಗಳನ್ನು ಕಡೆಗಣಿಸಲಾಗುತ್ತಿತ್ತು, ಆದರೆ ಅದನ್ನು ಗಂಭೀರ ಅಪರಾಧ ಎಂಬಂತೆ ಪರಿಗಣಿಸುತ್ತಿರಲಿಲ್ಲ.
from India & World News in Kannada | VK Polls http://bit.ly/2W6uuqc
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...