ಪಶ್ಚಿಮ ಬಂಗಾಳದಲ್ಲಿ ಒಂದು ವರ್ಷದಲ್ಲಿ ಕೊಲೆಯಾದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಸಂಬಂಧಿಗಳನ್ನು ಗುರುವಾರ (ಮೇ 30) ದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪದಗ್ರಹಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
from India & World News in Kannada | VK Polls http://bit.ly/2Mem7UM