ನೀತಿ ಸಂಹಿತೆ ಅಂತ್ಯದ ವರೆಗೂ ಕೇಂದ್ರ ಪಡೆಗಳು ಬಂಗಾಳದಲ್ಲಿರಲಿ: ನಿರ್ಮಲಾ ಸೀತಾರಾಮನ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದಲ್ಲಿ ಮತದಾರರನ್ನು ಬೆದರಿಸಲಾಗುತ್ತಿದೆ ಮತ್ತು ಮತದಾರರು ತಮ್ಮ ಹಕ್ಕು ಚಲಾಯಸದಂತೆ ತಡೆಯೊಡ್ಡಲಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ತಿಳಿಸಿದರು. 'ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾದ ಕೇಂದ್ರ ಭದ್ರತಾ ಪಡೆಗಳನ್ನು ಮಾದರಿ ನೀತಿ ಸಂಹಿತೆ ಕೊನೆಗೊಳ್ಳುವ ವರೆಗೂ ಮುಂದುವರಿಸಬೇಕು' ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

from India & World News in Kannada | VK Polls http://bit.ly/2HCp8J7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...