ಕಾರ್ಯಕ್ರಮವೊಂದರಲ್ಲಿ ಭಾನುವಾರ ಮಾತನಾಡಿದ ಸಿಂಗ್, '' ಸಿಧು ಸಣ್ಣವರಿದ್ದಾಗಿನಿಂದ ನಾನು ಅವರನ್ನು ನೋಡಿದ್ದೇನೆ. ತುಂಬಾ ಉತ್ಸಾಹಿ ವ್ಯಕ್ತಿ ಅವರು. ಆದರೆ ಅವರೊಬ್ಬ ನೈಜ ಕಾಂಗ್ರೆಸ್ಸಿಗನಾಗಿದ್ದರೆ, ಪಂಜಾಬ್ನಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದ ಹೊರತಾಗಿ ಬೇರೆ ಸಮಯದಲ್ಲಿ ತಮ್ಮ ಸಮಸ್ಯೆಗಳನ್ನು ಸಾರ್ವಜನಿಕವಾಗಿ ಹೇಳಬಹುದಿತ್ತು,'' ಎಂದು ಸಿಧುಗೆ ಟಾಂಗ್ ಕೊಟ್ಟರು.
from India & World News in Kannada | VK Polls http://bit.ly/30vltFA
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಬಾರಿಗೆ ಗೋಲ್ಡನ್ ಡಕ್ಗೆ ಬಲಿಯಾಗಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ...
-
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರು...
-
ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನ...
-
ಕನ್ನಡದ ಶ್ರೇಷ್ಟ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಅವರಿಗೆ ಈವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದಕ್ಕೆ ಸ್ಯಾಂಡಲ್ವುಡ್ ದಿಗ್ಭ್ರಮೆ ವ್ಯಕ್ತಪಡಿಸಿದೆ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...