ಲೋಕಸಭೆ ಚುನಾವಣೆ ಫಲಿತಾಂಶದಂದೇ ವಾಯುನೆಲೆಗಳ ಮೇಲೆ ಉಗ್ರರ ಕಣ್ಣು

ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಬಾಲಾಕೋಟ್‌ ಉಗ್ರ ಶಿಬಿರದ ಮೇಲೆ ನಡೆಸಿದ ದಾಳಿಯಿಂದ ಕಂಗಾಲಾಗಿರುವ ಪಾಕಿಸ್ತಾನದ ಪಾತ್ರ ಈ ದಾಳಿ ಸಂಚಿನ ಹಿಂದೆ ಇದೆ ಎಂದೂ ಗುಪ್ತಚರ ಇಲಾಖೆಯ ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎರಡೂ ವಾಯುನೆಲೆಗಳಲ್ಲಿ ಭದ್ರತೆ ಹೆಚ್ಚಿಸಿ ಕಟ್ಟೆಚ್ಚರ ಘೋಷಿಸಲಾಗಿದೆ. ಚೆಕ್‌ಪೋಸ್ಟ್‌ ಹಾಗೂ ವಾಯುನೆಲೆಗಳ ಮೇಲೆ ನಿಗಾ ಇರಿಸಲಾಗಿದೆ.

from India & World News in Kannada | VK Polls http://bit.ly/2Juzjmi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...